ಮಳವಳ್ಳಿಯಿಂದ ಸತ್ತೇಗಾಲಕ್ಕೆ ಹೋಗುವಾಗ ಸಿಗುವ ಶಿವನ ಸಮುದ್ರದಲ್ಲಿ ಇರುವ ಅಬ್ಬಿಗೆ 'ಗಗನ ಚುಕ್ಕಿ' ಎಂಬ ಹೆಸರು ಈಗ ಬಳಕೆಯಲ್ಲಿದೆ. ಇಲ್ಲಿ 'ಗಗನ'(ಕನ್ನಡದ ಬಾನು) ಎಂಬುದು ಸಂಸ್ಕ್ರುತ ಪದ ಎಂಬುದಾಗಿ ಹೆಚ್ಚಿನವರು ತಿಳಿದುಕೊಂಡಿದ್ದಾರೆ. ಆದರೆ 'ಗಗನ' ಎಂಬುದು 'ಗಂಗನ'(of Ganga) ಎಂಬುದರ ಮಾರ್ಪಾಟು ಎಂಬುದಕ್ಕೆ ದೂಸರಿದೆ.
ವಿಜಯನಗರದ ಕಾಲದಲ್ಲಿ ಆಗಿನ ಅರಸರು ಆನೆಗುಂದಿ ಅರಸುಮನೆತನಕ್ಕೆ ಸೇರಿದ 'ಗಂಗರಾಜ'ನೆಂಬುವನನ್ನು ಶಿವನಸಮುದ್ರವೆಂಬ ನಡುಗಡ್ಡೆಯನ್ನು ಆಳಲು ಕಳಿಸಿದರು. ಗಂಗರಾಜನು ಇಲ್ಲೇ ಒಂದು ಪಟ್ಟಣವನ್ನು ಕಟ್ಟಿ ಇಲ್ಲೇ ಆಳುತ್ತಿದ್ದನು. ಹಾಗಾಗಿ ಇದಕ್ಕೆ 'ಗಂಗನ ಚುಕ್ಕಿ' ಎಂಬ ಹೆಸರು ಬಂದಿತು.
೧೮೦೦ ರಲ್ಲಿ ಪ್ರಾನ್ಸಿಸ್ ಬುಕನನ್ ಎಂಬ ಸ್ಕಾಟಿಶ್ ಮಾಂಜುಗ ಮದರಾಸು, ಮಯ್ಸೂರು, ಮಲಬಾರ್ ಮತ್ತು ಕೆನರ ಕಡೆಗಳಲ್ಲೆಲ್ಲಾ ಸುತ್ತಾಡಿ 'A Journey from Madras through the Countries of Mysore, Canara and Malabar (1807)' ಎಂಬ ಹೊತ್ತಗೆಯನ್ನು ಬರೆದಿದ್ದಾನೆ. ಅದರಲ್ಲಿ ಹೀಗೆ ಹೇಳಲಾಗಿದೆ:-
ವಿಜಯನಗರದ ಕಾಲದಲ್ಲಿ ಆಗಿನ ಅರಸರು ಆನೆಗುಂದಿ ಅರಸುಮನೆತನಕ್ಕೆ ಸೇರಿದ 'ಗಂಗರಾಜ'ನೆಂಬುವನನ್ನು ಶಿವನಸಮುದ್ರವೆಂಬ ನಡುಗಡ್ಡೆಯನ್ನು ಆಳಲು ಕಳಿಸಿದರು. ಗಂಗರಾಜನು ಇಲ್ಲೇ ಒಂದು ಪಟ್ಟಣವನ್ನು ಕಟ್ಟಿ ಇಲ್ಲೇ ಆಳುತ್ತಿದ್ದನು. ಹಾಗಾಗಿ ಇದಕ್ಕೆ 'ಗಂಗನ ಚುಕ್ಕಿ' ಎಂಬ ಹೆಸರು ಬಂದಿತು.
೧೮೦೦ ರಲ್ಲಿ ಪ್ರಾನ್ಸಿಸ್ ಬುಕನನ್ ಎಂಬ ಸ್ಕಾಟಿಶ್ ಮಾಂಜುಗ ಮದರಾಸು, ಮಯ್ಸೂರು, ಮಲಬಾರ್ ಮತ್ತು ಕೆನರ ಕಡೆಗಳಲ್ಲೆಲ್ಲಾ ಸುತ್ತಾಡಿ 'A Journey from Madras through the Countries of Mysore, Canara and Malabar (1807)' ಎಂಬ ಹೊತ್ತಗೆಯನ್ನು ಬರೆದಿದ್ದಾನೆ. ಅದರಲ್ಲಿ ಹೀಗೆ ಹೇಳಲಾಗಿದೆ:-
No comments:
Post a Comment